ಅಭಿಪ್ರಾಯ / ಸಲಹೆಗಳು

ನಿರ್ದೇಶಕರು ಪ್ರಭಾರ ವಿದ್ಯಾರ್ಥಿ ಕಲ್ಯಾಣ

ಶ್ರೀ. ಗಿರೀಶ ಕೆ. ಸಿ. 

ನಿರ್ದೇಶಕರು ಪ್ರಭಾರ ವಿದ್ಯಾರ್ಥಿ ಕಲ್ಯಾಣ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿ 

       

         ಶ್ರೀ. ಗಿರೀಶ್ ಕೆ. ಸಿ. ರವರು ಮಂಗಳೂರು ವಿಶ್ವವಿದ್ಯಾಲಯದಿಂದ ಬಿ.ಎ. ಮತ್ತು ಎಲ್‌ಎಲ್.ಬಿ. ಪದವಿಗಳನ್ನು ಪಡೆದಿದ್ದು, ೨೦೦೬ ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಕಾನೂನು ಪದವಿಯನ್ನು ಪಡೆದುಕೊಂಡಿರುತ್ತಾರೆ. ಸಂವಿಧಾನಾತ್ಮಕ ಕಾನೂನಿನಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದಿರುವದಕ್ಕೆ ಸ್ನಾತಕೋತ್ತರ ಪದವಿಯಲ್ಲಿ ಸ್ವರ್ಣ ಪದಕವನ್ನು ಪಡೆದುಕೊಂಡಿರುತ್ತಾರೆ. ಸ್ನಾತಕೋತ್ತರ ಪದವಿಯ ನಂತರ ಆಗಸ್ಟ ೨೦೦೬ ರಲ್ಲಿ ತಾತ್ಕಾಲಿಕ ಉಪನ್ಯಾಸಕರಾಗಿ ಜಿ. ಆರ್. ಕಾರೆ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುತ್ತಾರೆ. ಫೆಬ್ರುವರಿ ೨೦೦೭ ರಿಂದ ಜುಲೈ ೨೦೦೮ ರವರೆಗೆ ರಾಯ್ಪುರದ ಹಿದಾಯತುಲ್ಲಾ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲ್ಲಿ ಪೂರ್ಣ ಕಾಲಿಕ ಉಪನ್ಯಾಸಕರಾಗಿ ಸೇವೆಸಲ್ಲಿಸಿರುತ್ತಾರೆ. ತದನಂತರ ಪಣಜಿಯ ವಿ.ಎಂ. ಸಲಗಾಂವಕರ್ ಕಾನೂನು ಮಹಾವಿದ್ಯಾಲಯದಲ್ಲಿ ಜುಲೈ ೨೦೦೮ ರಿಂದ ಜುಲೈ ೨೦೧೩ ರವರೆಗೆ ಪೂರ್ಣ ಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುತ್ತಾರೆ, ಜುಲೈ ೨೦೧೩ ರಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಪೂರ್ಣ ಕಾಲಿಕ ಉಪನ್ಯಾಸಕರಾಗಿ ನೇಮಕಗೊಂಡಿದ್ದು, ಪ್ರಸ್ತುತ ಇವರು ಸಹಾಯಕ ಪ್ರಾಧ್ಯಾಪಕರಾಗಿ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇತ್ತೀಚಿನ ನವೀಕರಣ​ : 07-03-2024 02:52 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080